ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm