ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm