ಬ್ರೇಕಿಂಗ್ ನ್ಯೂಸ್
12-11-20 03:49 pm Udupi Correspondent ಕರಾವಳಿ
ಕುಂದಾಪುರ, ನವೆಂಬರ್ 12 : ಭೂ ಪರಿವರ್ತನೆಗಾಗಿ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಕುಂದಾಪುರ ಕಂದಾಯ ನಿರೀಕ್ಷಕರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಂದಾಯ ನಿರೀಕ್ಷಕ ಭರತ್ ಶೆಟ್ಟಿ ಬಂಧಿತ ಆರೋಪಿ. ರಾಘವೇಂದ್ರ ಸ್ವಾಮಿ ಎಂಬವರು ನೀಡಿದ ದೂರಿನಂತೆ ಈ ದಾಳಿ ಮಾಡಲಾಗಿದೆ. ಭೂ ಪರಿವರ್ತನೆಗಾಗಿ ಭರತ್ ಶೆಟ್ಟಿ 5,000 ರೂ. ಬೇಡಿಕೆ ಇಟ್ಟಿದ್ದರೆಂದು ದೂರಲಾಗಿದೆ.

ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಮಂಜುನಾಥ್ ಬಿ ಕವರಿ, ಇನ್ಸ್ ಪೆಕ್ಟರ್ ಗಳಾದ ಸತೀಶ್ ಬಿ.ಎಸ್. ಹಾಗೂ ಚಂದ್ರಕಲಾ, ಯತೀನ್ ಕುಮಾರ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ಲತೀಫ್, ರಾಘವೇಂದ್ರ ಪೂಜಾರಿ ಹೊಸಕೋಟೆ, ಸೂರಜ್ ಕಾಪು ಹಾಗೂ ಪ್ರತಿಮಾ ಪಾಲ್ಗೊಂಡಿದ್ದರು.
Revenue Inspector Caught red-handed by ACB officers in Kundapura while taking bribe. Bharath Shetty was the arrested officer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm