ಬ್ರೇಕಿಂಗ್ ನ್ಯೂಸ್
12-11-20 03:49 pm Udupi Correspondent ಕರಾವಳಿ
ಕುಂದಾಪುರ, ನವೆಂಬರ್ 12 : ಭೂ ಪರಿವರ್ತನೆಗಾಗಿ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಕುಂದಾಪುರ ಕಂದಾಯ ನಿರೀಕ್ಷಕರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಂದಾಯ ನಿರೀಕ್ಷಕ ಭರತ್ ಶೆಟ್ಟಿ ಬಂಧಿತ ಆರೋಪಿ. ರಾಘವೇಂದ್ರ ಸ್ವಾಮಿ ಎಂಬವರು ನೀಡಿದ ದೂರಿನಂತೆ ಈ ದಾಳಿ ಮಾಡಲಾಗಿದೆ. ಭೂ ಪರಿವರ್ತನೆಗಾಗಿ ಭರತ್ ಶೆಟ್ಟಿ 5,000 ರೂ. ಬೇಡಿಕೆ ಇಟ್ಟಿದ್ದರೆಂದು ದೂರಲಾಗಿದೆ.

ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಮಂಜುನಾಥ್ ಬಿ ಕವರಿ, ಇನ್ಸ್ ಪೆಕ್ಟರ್ ಗಳಾದ ಸತೀಶ್ ಬಿ.ಎಸ್. ಹಾಗೂ ಚಂದ್ರಕಲಾ, ಯತೀನ್ ಕುಮಾರ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ಲತೀಫ್, ರಾಘವೇಂದ್ರ ಪೂಜಾರಿ ಹೊಸಕೋಟೆ, ಸೂರಜ್ ಕಾಪು ಹಾಗೂ ಪ್ರತಿಮಾ ಪಾಲ್ಗೊಂಡಿದ್ದರು.
Revenue Inspector Caught red-handed by ACB officers in Kundapura while taking bribe. Bharath Shetty was the arrested officer.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm