ಬ್ರೇಕಿಂಗ್ ನ್ಯೂಸ್
12-11-20 03:49 pm Udupi Correspondent ಕರಾವಳಿ
ಕುಂದಾಪುರ, ನವೆಂಬರ್ 12 : ಭೂ ಪರಿವರ್ತನೆಗಾಗಿ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಕುಂದಾಪುರ ಕಂದಾಯ ನಿರೀಕ್ಷಕರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಂದಾಯ ನಿರೀಕ್ಷಕ ಭರತ್ ಶೆಟ್ಟಿ ಬಂಧಿತ ಆರೋಪಿ. ರಾಘವೇಂದ್ರ ಸ್ವಾಮಿ ಎಂಬವರು ನೀಡಿದ ದೂರಿನಂತೆ ಈ ದಾಳಿ ಮಾಡಲಾಗಿದೆ. ಭೂ ಪರಿವರ್ತನೆಗಾಗಿ ಭರತ್ ಶೆಟ್ಟಿ 5,000 ರೂ. ಬೇಡಿಕೆ ಇಟ್ಟಿದ್ದರೆಂದು ದೂರಲಾಗಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಮಂಜುನಾಥ್ ಬಿ ಕವರಿ, ಇನ್ಸ್ ಪೆಕ್ಟರ್ ಗಳಾದ ಸತೀಶ್ ಬಿ.ಎಸ್. ಹಾಗೂ ಚಂದ್ರಕಲಾ, ಯತೀನ್ ಕುಮಾರ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ಲತೀಫ್, ರಾಘವೇಂದ್ರ ಪೂಜಾರಿ ಹೊಸಕೋಟೆ, ಸೂರಜ್ ಕಾಪು ಹಾಗೂ ಪ್ರತಿಮಾ ಪಾಲ್ಗೊಂಡಿದ್ದರು.
Revenue Inspector Caught red-handed by ACB officers in Kundapura while taking bribe. Bharath Shetty was the arrested officer.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm