ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.

ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm