ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.

ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm