ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.

ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm