ಬ್ರೇಕಿಂಗ್ ನ್ಯೂಸ್
27-10-23 08:32 pm Mangalore Correspondent ಕರಾವಳಿ
Photo credits : News First Kannada | Cricket First
ಮಂಗಳೂರು, ಅ.27: ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತನ್ನ ಫೇಸ್ಬುಕ್ ಪೇಜ್ ನಲ್ಲಿ ಪಿಲಿನಲಿಕೆ ವಿಡಿಯೋ ಹಂಚಿಕೊಂಡಿದ್ದಾರೆ.
ಅ.23ರಂದು ಮಂಗಳೂರಿನ ಉರ್ವಾ ಮೈದಾನದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನಿಲ್ ಶೆಟ್ಟಿ ಸ್ಟಾರ್ ಅತಿಥಿಯಾಗಿದ್ದರು. ಹುಲಿ ಕುಣಿತ ನೋಡಿ ಪ್ರಭಾವಿತರಾಗಿದ್ದ ಹರ್ಭಜನ್ ಸಿಂಗ್, ಇಷ್ಟೊಂದು ಸ್ಟೆಮಿನಾ ನನಗಿರುತ್ತಿದ್ದರೆ ಇನ್ನೂ 20 ವರ್ಷ ಕಾಲ ಕ್ರಿಕೆಟ್ ಆಡುತ್ತಿದ್ದೆ ಎಂದಿದ್ದರು. ಅಲ್ಲದೆ, ಸುನಿಲ್ ಶೆಟ್ಟಿ ಬಳಿ ಹುಲಿ ಕುಣಿತ ಕಲೆಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು.



ಇದೀಗ ಹುಲಿ ಕುಣಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಹರ್ಭಜನ್ ಸಿಂಗ್, ಇಂತಹ ಉತ್ಸವದಲ್ಲಿ ಪಾಲ್ಗೊಂಡಿದ್ದು ಹೆಮ್ಮೆಯ ಕ್ಷಣ ಎಂದು ಹೇಳಿಕೊಂಡಿದ್ದಾರೆ. ಹರ್ಭಜನ್ ಜಾಲತಾಣದಲ್ಲಿ ಲಕ್ಷಾಂತರ ಮಂದಿ ಫಾಲೋವರ್ ಹೊಂದಿದ್ದು ಮಂಗಳೂರಿನ ಗ್ರಾಮೀಣ ಸೊಗಡಿನ ಹುಲಿ ಕುಣಿತದ ವಿಡಿಯೋ ಹಂಚಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಲಿ ಕುಣಿತ ಬಗ್ಗೆ ಆಕರ್ಷಣೆ ಮೂಡುವಂತೆ ಮಾಡಿದ್ದಾರೆ.
Pili Nalike 2023 Harbhajan Singh in Mangalore, shares nalike video on facebook.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm