ಬ್ರೇಕಿಂಗ್ ನ್ಯೂಸ್
27-10-23 08:32 pm Mangalore Correspondent ಕರಾವಳಿ
Photo credits : News First Kannada | Cricket First
ಮಂಗಳೂರು, ಅ.27: ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತನ್ನ ಫೇಸ್ಬುಕ್ ಪೇಜ್ ನಲ್ಲಿ ಪಿಲಿನಲಿಕೆ ವಿಡಿಯೋ ಹಂಚಿಕೊಂಡಿದ್ದಾರೆ.
ಅ.23ರಂದು ಮಂಗಳೂರಿನ ಉರ್ವಾ ಮೈದಾನದಲ್ಲಿ ನಡೆದ ಪಿಲಿನಲಿಕೆ ಸ್ಪರ್ಧೆಯಲ್ಲಿ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನಿಲ್ ಶೆಟ್ಟಿ ಸ್ಟಾರ್ ಅತಿಥಿಯಾಗಿದ್ದರು. ಹುಲಿ ಕುಣಿತ ನೋಡಿ ಪ್ರಭಾವಿತರಾಗಿದ್ದ ಹರ್ಭಜನ್ ಸಿಂಗ್, ಇಷ್ಟೊಂದು ಸ್ಟೆಮಿನಾ ನನಗಿರುತ್ತಿದ್ದರೆ ಇನ್ನೂ 20 ವರ್ಷ ಕಾಲ ಕ್ರಿಕೆಟ್ ಆಡುತ್ತಿದ್ದೆ ಎಂದಿದ್ದರು. ಅಲ್ಲದೆ, ಸುನಿಲ್ ಶೆಟ್ಟಿ ಬಳಿ ಹುಲಿ ಕುಣಿತ ಕಲೆಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು.



ಇದೀಗ ಹುಲಿ ಕುಣಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಹರ್ಭಜನ್ ಸಿಂಗ್, ಇಂತಹ ಉತ್ಸವದಲ್ಲಿ ಪಾಲ್ಗೊಂಡಿದ್ದು ಹೆಮ್ಮೆಯ ಕ್ಷಣ ಎಂದು ಹೇಳಿಕೊಂಡಿದ್ದಾರೆ. ಹರ್ಭಜನ್ ಜಾಲತಾಣದಲ್ಲಿ ಲಕ್ಷಾಂತರ ಮಂದಿ ಫಾಲೋವರ್ ಹೊಂದಿದ್ದು ಮಂಗಳೂರಿನ ಗ್ರಾಮೀಣ ಸೊಗಡಿನ ಹುಲಿ ಕುಣಿತದ ವಿಡಿಯೋ ಹಂಚಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಲಿ ಕುಣಿತ ಬಗ್ಗೆ ಆಕರ್ಷಣೆ ಮೂಡುವಂತೆ ಮಾಡಿದ್ದಾರೆ.
Pili Nalike 2023 Harbhajan Singh in Mangalore, shares nalike video on facebook.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm