ಬ್ರೇಕಿಂಗ್ ನ್ಯೂಸ್
29-10-23 05:27 pm Mangalore Correspondent ಕರಾವಳಿ
ಉಳ್ಳಾಲ, ಅ.29: ಸಿನೆಮಾ ಶೂಟಿಂಗ್ ವೇಳೆ ಸಹ ನಟನ ಬಾಯಿ ತಪ್ಪಿಂದ ಕೊರಗಜ್ಜನ ಡೈಲಾಗ್ ಬಂದಿದ್ದು ಅದಕ್ಕಾಗಿ ಕೊರಗಜ್ಜನ ಸಾನಿಧ್ಯಕ್ಕೆ ಬಂದು ತನ್ನ ನಾಯಕ ನಟನೆಯ ನೂತನ ಸಿನೆಮಾ "ಕಾಲಾಯ ನಮಃ"ದ ಯಶಸ್ಸಿಗೆ ಪ್ರಾರ್ಥಿಸಿರುವುದಾಗಿ ಸ್ಯಾಂಡಲ್ ವುಡ್ ನಟ ಮಿಸ್ಟರ್ ಗರಗಸ ಖ್ಯಾತಿಯ ಕೋಮಲ್ ಹೇಳಿದ್ದಾರೆ.
ನಟ ಕೋಮಲ್ ಇಂದು ಪತ್ನಿ ಅನುಸೂಯ ಜೊತೆ ಮಂಗಳೂರು ಹೊರವಲಯದ ಕಲ್ಲಾಪು, ಬುರ್ದುಗೋಳಿ ಗುಳಿಗ, ಕೊರಗತನಿಯ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು."ಕಾಲಾಯ ನಮಃ" ಸಿನೆಮಾ ಶೂಟಿಂಗ್ ಸನ್ನಿವೇಶವೊಂದರಲ್ಲಿ ಸಹನಟ ಶೈನ್ ಶೆಟ್ಟಿಯವರು ಹೇಯ್ ನಿನಗೆ ಒಳ್ಳೆದಾಯ್ತು ಮಾರಾಯ.. ಕೊರಗಜ್ಜನಿಗೆ ಚಕ್ಕುಳಿ, ವೀಳ್ಯ ಇಟ್ಟು ಪ್ರಸಾದ ತಗೊಳ್ಳಬೇಕೆಂದು ಬಾಯಿ ತಪ್ಪಿ ಡೈಲಾಗ್ ಹೇಳಿದ್ದರು. ಶೂಟಿಂಗ್ ಬ್ರೇಕ್ ವೇಳೆ ಶೈನ್ ಶೆಟ್ಟಿ ಅವರಲ್ಲಿ ವಿಚಾರಿಸಿದಾಗ ಕೊರಗಜ್ಜ ದೈವದ ಕಾರಣಿಕದ ಬಗ್ಗೆ ನನಗೆ ವಿವರಿಸಿದ್ದಾರೆ. ಹಾಗಾಗಿ ಸಿನೆಮಾ ಬಿಡುಗಡೆಗೂ ಮುನ್ನ ಕೊರಗಜ್ಜನಲ್ಲಿಗೆ ಬಂದು ಚಿತ್ರದ ಯಶಸ್ಸಿಗೆ ಪ್ರಾರ್ಥಿಸಿರೋದಾಗಿ ಕೋಮಲ್ ಹೇಳಿದರು.



ಈಗಾಗಲೇ ನಮೋ ಭೂತಾತ್ಮ 2 ಮತ್ತು ಉಂಡೇನಾಮ ಸಿನೆಮಾಗಳು ರಿಲೀಸ್ ಆಗಿ ಯಶಸ್ಸು ಗಳಿಸಿದೆ. ಮುಂದೆ ನನ್ನ ನಟನೆಯ ರೊಲ್ಯಾಕ್ಸ್ , ಹುಕುಂ, ವಜ್ರಮುನಿ, ಕೋಣ ಮೊದಲಾದ ಸಿನೆಮಾಗಳು ಚಿತ್ರೀಕರಣಗೊಳ್ಳುತ್ತಿದ್ದು ಶೀಘ್ರದಲ್ಲೇ ಬಿಡುಗಡೆಗೊಳ್ಳಲಿವೆ ಎಂದರು. ಕೋಮಲ್ ಆಪ್ತರಾದ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕ ಬಾಲಕೃಷ್ಣ, ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ನಾಯ್ಕ್, ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Komal kannada actor visits Kallapu, Burdugoli temple in Mangalore.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm