ಬ್ರೇಕಿಂಗ್ ನ್ಯೂಸ್
29-10-23 05:27 pm Mangalore Correspondent ಕರಾವಳಿ
ಉಳ್ಳಾಲ, ಅ.29: ಸಿನೆಮಾ ಶೂಟಿಂಗ್ ವೇಳೆ ಸಹ ನಟನ ಬಾಯಿ ತಪ್ಪಿಂದ ಕೊರಗಜ್ಜನ ಡೈಲಾಗ್ ಬಂದಿದ್ದು ಅದಕ್ಕಾಗಿ ಕೊರಗಜ್ಜನ ಸಾನಿಧ್ಯಕ್ಕೆ ಬಂದು ತನ್ನ ನಾಯಕ ನಟನೆಯ ನೂತನ ಸಿನೆಮಾ "ಕಾಲಾಯ ನಮಃ"ದ ಯಶಸ್ಸಿಗೆ ಪ್ರಾರ್ಥಿಸಿರುವುದಾಗಿ ಸ್ಯಾಂಡಲ್ ವುಡ್ ನಟ ಮಿಸ್ಟರ್ ಗರಗಸ ಖ್ಯಾತಿಯ ಕೋಮಲ್ ಹೇಳಿದ್ದಾರೆ.
ನಟ ಕೋಮಲ್ ಇಂದು ಪತ್ನಿ ಅನುಸೂಯ ಜೊತೆ ಮಂಗಳೂರು ಹೊರವಲಯದ ಕಲ್ಲಾಪು, ಬುರ್ದುಗೋಳಿ ಗುಳಿಗ, ಕೊರಗತನಿಯ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು."ಕಾಲಾಯ ನಮಃ" ಸಿನೆಮಾ ಶೂಟಿಂಗ್ ಸನ್ನಿವೇಶವೊಂದರಲ್ಲಿ ಸಹನಟ ಶೈನ್ ಶೆಟ್ಟಿಯವರು ಹೇಯ್ ನಿನಗೆ ಒಳ್ಳೆದಾಯ್ತು ಮಾರಾಯ.. ಕೊರಗಜ್ಜನಿಗೆ ಚಕ್ಕುಳಿ, ವೀಳ್ಯ ಇಟ್ಟು ಪ್ರಸಾದ ತಗೊಳ್ಳಬೇಕೆಂದು ಬಾಯಿ ತಪ್ಪಿ ಡೈಲಾಗ್ ಹೇಳಿದ್ದರು. ಶೂಟಿಂಗ್ ಬ್ರೇಕ್ ವೇಳೆ ಶೈನ್ ಶೆಟ್ಟಿ ಅವರಲ್ಲಿ ವಿಚಾರಿಸಿದಾಗ ಕೊರಗಜ್ಜ ದೈವದ ಕಾರಣಿಕದ ಬಗ್ಗೆ ನನಗೆ ವಿವರಿಸಿದ್ದಾರೆ. ಹಾಗಾಗಿ ಸಿನೆಮಾ ಬಿಡುಗಡೆಗೂ ಮುನ್ನ ಕೊರಗಜ್ಜನಲ್ಲಿಗೆ ಬಂದು ಚಿತ್ರದ ಯಶಸ್ಸಿಗೆ ಪ್ರಾರ್ಥಿಸಿರೋದಾಗಿ ಕೋಮಲ್ ಹೇಳಿದರು.



ಈಗಾಗಲೇ ನಮೋ ಭೂತಾತ್ಮ 2 ಮತ್ತು ಉಂಡೇನಾಮ ಸಿನೆಮಾಗಳು ರಿಲೀಸ್ ಆಗಿ ಯಶಸ್ಸು ಗಳಿಸಿದೆ. ಮುಂದೆ ನನ್ನ ನಟನೆಯ ರೊಲ್ಯಾಕ್ಸ್ , ಹುಕುಂ, ವಜ್ರಮುನಿ, ಕೋಣ ಮೊದಲಾದ ಸಿನೆಮಾಗಳು ಚಿತ್ರೀಕರಣಗೊಳ್ಳುತ್ತಿದ್ದು ಶೀಘ್ರದಲ್ಲೇ ಬಿಡುಗಡೆಗೊಳ್ಳಲಿವೆ ಎಂದರು. ಕೋಮಲ್ ಆಪ್ತರಾದ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕ ಬಾಲಕೃಷ್ಣ, ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ನಾಯ್ಕ್, ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Komal kannada actor visits Kallapu, Burdugoli temple in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm