ಬ್ರೇಕಿಂಗ್ ನ್ಯೂಸ್
29-10-23 06:00 pm Mangalore Correspondent ಕರಾವಳಿ
ಮಂಗಳೂರು, ಅ.29: ಕೇರಳದಲ್ಲಿ ಬಾಂಬ್ ಸ್ಫೋಟ ಕೃತ್ಯ ನಡೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಎಲರ್ಟ್ ಇರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಮಂಗಳೂರು ಪ್ರವಾಸದಲ್ಲಿರುವ ಪರಮೇಶ್ವರ್ ಬಳಿ ಈ ಬಗ್ಗೆ ಕೇಳಿದಾಗ, ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಯಾರು ಆ ಕೃತ್ಯ ನಡೆಸಿದ್ದಾರೆ ಗೊತ್ತಿಲ್ಲ. ಘಟನೆ ಹಿನ್ನೆಲೆಯಲ್ಲಿ ಕೇರಳದ ಗಡಿಯನ್ನು ಹೊಂದಿಕೊಂಡ ಭಾಗದಲ್ಲಿ ನಿಗಾ ಹೆಚ್ಚಿಸಲಾಗುವುದು ಎಂದಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರು, ಮಡಿಕೇರಿ, ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ದಸರಾ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದರಿಂದ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು. ಸೈಬರ್ ಕ್ರೈಮ್ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಸೈಬರ್ ಅಪರಾಧ ಪತ್ತೆಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಶನಲ್, ಇಂಟರ್ನ್ಯಾಷನಲ್ ಲೆವೆಲಲ್ಲಿ ಒಯ್ಯಬೇಕಿದೆ. ಅದಕ್ಕಾಗಿ ಕ್ರಮ ವಹಿಸುತ್ತಿದ್ದೇವೆ ಎಂದರು.
ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ ಎಂಬ ಪ್ರಶ್ನೆಗೆ, ಸರ್ಕಾರದ ಅಭಿಪ್ರಾಯ ಕೋರ್ಟಿಗೆ ತಿಳಿಸಿದ್ದೇವೆ. ಪರೀಕ್ಷೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಲು ಅವಕಾಶ ನೀಡಬೇಕೆಂಬ ಬಗ್ಗೆ ಹೇಳಿದ್ದೇವೆ ಎಂದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಎಸ್ಪಿ ಲೆವೆಲಲ್ಲೇ ತನಿಖೆ ಮಾಡುತ್ತೇವೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ. ಹೆಚ್ಚುವರಿ ತನಿಖೆ ಬೇಕಿದ್ದರೆ ನೋಡುತ್ತೇವೆ ಎಂದರು.
Bomb blast in Kerala, Home Minister Parameshwara orders police to be on high alert in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm