ಬ್ರೇಕಿಂಗ್ ನ್ಯೂಸ್
29-10-23 06:00 pm Mangalore Correspondent ಕರಾವಳಿ
ಮಂಗಳೂರು, ಅ.29: ಕೇರಳದಲ್ಲಿ ಬಾಂಬ್ ಸ್ಫೋಟ ಕೃತ್ಯ ನಡೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಎಲರ್ಟ್ ಇರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಮಂಗಳೂರು ಪ್ರವಾಸದಲ್ಲಿರುವ ಪರಮೇಶ್ವರ್ ಬಳಿ ಈ ಬಗ್ಗೆ ಕೇಳಿದಾಗ, ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಯಾರು ಆ ಕೃತ್ಯ ನಡೆಸಿದ್ದಾರೆ ಗೊತ್ತಿಲ್ಲ. ಘಟನೆ ಹಿನ್ನೆಲೆಯಲ್ಲಿ ಕೇರಳದ ಗಡಿಯನ್ನು ಹೊಂದಿಕೊಂಡ ಭಾಗದಲ್ಲಿ ನಿಗಾ ಹೆಚ್ಚಿಸಲಾಗುವುದು ಎಂದಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರು, ಮಡಿಕೇರಿ, ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ದಸರಾ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದರಿಂದ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು. ಸೈಬರ್ ಕ್ರೈಮ್ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಸೈಬರ್ ಅಪರಾಧ ಪತ್ತೆಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಶನಲ್, ಇಂಟರ್ನ್ಯಾಷನಲ್ ಲೆವೆಲಲ್ಲಿ ಒಯ್ಯಬೇಕಿದೆ. ಅದಕ್ಕಾಗಿ ಕ್ರಮ ವಹಿಸುತ್ತಿದ್ದೇವೆ ಎಂದರು.
ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ ಎಂಬ ಪ್ರಶ್ನೆಗೆ, ಸರ್ಕಾರದ ಅಭಿಪ್ರಾಯ ಕೋರ್ಟಿಗೆ ತಿಳಿಸಿದ್ದೇವೆ. ಪರೀಕ್ಷೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಲು ಅವಕಾಶ ನೀಡಬೇಕೆಂಬ ಬಗ್ಗೆ ಹೇಳಿದ್ದೇವೆ ಎಂದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಎಸ್ಪಿ ಲೆವೆಲಲ್ಲೇ ತನಿಖೆ ಮಾಡುತ್ತೇವೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ. ಹೆಚ್ಚುವರಿ ತನಿಖೆ ಬೇಕಿದ್ದರೆ ನೋಡುತ್ತೇವೆ ಎಂದರು.
Bomb blast in Kerala, Home Minister Parameshwara orders police to be on high alert in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm