ಬ್ರೇಕಿಂಗ್ ನ್ಯೂಸ್
30-10-23 01:59 pm Udupi Correspondent ಕರಾವಳಿ
ಉಡುಪಿ, ಅ 30: ಮನೆಯ ಹೊರಗೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ ಪ್ರಮೋದ್ ಶೆಟ್ಟಿ ( 24) ಎಂದು ಗುರುತಿಸಲಾಗಿದೆ. ಈತ ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರಮೋದ್ ಬಡಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಸೌಮ್ಯ ಸ್ವಭಾವದ ಈತ ವಾಲಿಬಾಲ್ ಮತ್ತಿತರ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದ. ಇಬ್ಬರು ಸಹೋದರರನ್ನು ಅಗಲಿದ್ದಾನೆ. ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಕುಟುಂಬದವರು ಶೋಕಸಾಗರದಲ್ಲಿ ಮುಳುಗಿದ್ದಾರೆ
Lightning strikes youth speaking over mobile phone killed at Kundapur in Udupi.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm