ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm