ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm