ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm