ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm