ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm