ಬ್ರೇಕಿಂಗ್ ನ್ಯೂಸ್
31-10-23 03:28 pm Mangaluru Correspondent ಕರಾವಳಿ
ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ.
ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು.
1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.
107 year old Mijar Guthu Anand Alva, father of Alvas Education Foundation chairman Mohan Alva no more
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm