ಬ್ರೇಕಿಂಗ್ ನ್ಯೂಸ್
02-11-23 11:05 pm Mangalore Correspondent ಕರಾವಳಿ
ಮಂಗಳೂರು, ನ.2: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.
ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.
ಮಸೂದ್ ಕೊಲೆಗೆ ಪ್ರತೀಕಾರ ಎನ್ನುವಂತೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಎರಡೂ ಕೃತ್ಯಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಕಾರಣವಾಗಿತ್ತು.
Mangalore Masood murder case, two accused get bail. The 18-year-old B. Masood, who was grievously injured following assault by eight persons at Kalanja village in Sullia taluk on July 20, succumbed at the hospital in Mangaluru on July 21.
25-05-25 08:48 pm
Bangalore Correspondent
Mysuru Suicide, Lake, Three Dead: ಪ್ರಿಯಕರನ ಜೊ...
24-05-25 07:45 pm
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
25-05-25 04:29 pm
HK News Desk
Mangalore Ship, Container: ಕೊಚ್ಚಿ ಬಳಿಯಲ್ಲಿ ಬೃ...
25-05-25 02:14 pm
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
25-05-25 07:57 pm
Mangalore Correspondent
Mangalore Rain, Flood, Pumpwell: ಪಂಪ್ವೆಲ್ ಹೆ...
25-05-25 04:19 pm
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm