ಬ್ರೇಕಿಂಗ್ ನ್ಯೂಸ್
02-11-23 11:05 pm Mangalore Correspondent ಕರಾವಳಿ
ಮಂಗಳೂರು, ನ.2: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.
ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.
ಮಸೂದ್ ಕೊಲೆಗೆ ಪ್ರತೀಕಾರ ಎನ್ನುವಂತೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಎರಡೂ ಕೃತ್ಯಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಕಾರಣವಾಗಿತ್ತು.
Mangalore Masood murder case, two accused get bail. The 18-year-old B. Masood, who was grievously injured following assault by eight persons at Kalanja village in Sullia taluk on July 20, succumbed at the hospital in Mangaluru on July 21.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm