ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm