ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm