ಬ್ರೇಕಿಂಗ್ ನ್ಯೂಸ್
03-11-23 01:32 pm Mangalore Correspondent ಕರಾವಳಿ
ಉಡುಪಿ, ನ.3: ಸತತ ಪರಿಶ್ರಮ, ಛಲಗಾರಿಕೆ ಇದ್ದರೆ ಯಾವುದೇ ಸಾಧನೆಯನ್ನೂ ಮಾಡಬಹುದು ಎಂಬುದನ್ನು ಉಡುಪಿ ಮೂಲದ ನಿವೇದಿತಾ ಶೆಟ್ಟಿ ತೋರಿಸಿಕೊಟ್ಟಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಕೆಲಸವನ್ನೇ ತೊರೆದು ಐಎಎಸ್ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದಾರೆ.
ಯುಪಿಎಸ್ಸಿ 2022ರ ಸಾಲಿನ ಪರೀಕ್ಷೆಯ ಫಲಿತಾಂಶ ಬಂದಿದ್ದು ಪರೀಕ್ಷೆ ಬರೆದ 11 ಲಕ್ಷ ಅಭ್ಯರ್ಥಿಗಳ ಪೈಕಿ 1022 ಮಂದಿ ಆಯ್ಕೆಗೊಂಡಿದ್ದಾರೆ. ಮೂಲತಃ ಉಡುಪಿ ನಗರದ ನಿವಾಸಿಯಾಗಿರುವ ನಿವೇದಿತಾ ಅವರು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದು ಸದಾನಂದ ಶೆಟ್ಟಿ ಮತ್ತು ಸಮಿತಾ ಶೆಟ್ಟಿ ದಂಪತಿಯ ಪುತ್ರಿ. ಇವರ ಪತಿ ದಿವಾಕರ ಶೆಟ್ಟಿ ಒಮಾನ್ ಸರಕಾರಿ ಟೆಕ್ನಿಕಲ್ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿದ್ದು ಮೂರು ವರ್ಷದ ಮಗುವಿನ ಜೊತೆಯಲ್ಲೇ ನಿವೇದಿತಾ ಹಗಲಿರುಳು ಓದುತ್ತಲೇ ಯಾವುದೇ ಕೋಚಿಂಗ್ ಪಡೆಯದೇ ಸಾಧನೆ ಮಾಡಿದ್ದಾರೆ.
ನಿವೇದಿತಾ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು ತಮ್ಮ ಪ್ರೈಮರಿ ವಿದ್ಯಾಭ್ಯಾಸವನ್ನು ಉಡುಪಿಯ ಮಿಲಾಗ್ರಿಸ್ ಶಾಲೆಯಲ್ಲಿ ಮಾಡಿದ್ದರು. ಬಳಿಕ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದರು. ಕೊನೆಯ ವರ್ಷದ ಕಲಿಕೆಯಲ್ಲಿರುವಾಗಲೇ ಕ್ಯಾಂಪಸ್ ಸೆಲೆಕ್ಷನ್ನಲ್ಲಿ ಒಳ್ಳೆಯ ನೌಕರಿ ಪಡೆದಿದ್ದರು. ನಾಗರಿಕ ಸೇವಾ ಪರೀಕ್ಷೆ ಬರೆಯಬೇಕೆಂಬ ಹಂಬಲದಲ್ಲಿ ಉದ್ಯೋಗ ಮಾಡುತ್ತಲೇ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದ್ದರು. ಬಳಿಕ ತಮ್ಮ ಉದ್ಯೋಗವನ್ನೇ ಬಿಟ್ಟು ಪೂರ್ಣ ಪ್ರಮಾಣದಲ್ಲಿ ಯುಪಿಎಸ್ಸಿ ಪರೀಕ್ಷೆ ತಯಾರಿ ನಡೆಸಿದ್ದರು. ಸತತ ಪ್ರಯತ್ನದಿಂದ ಯಾವುದೇ ಕೋಚಿಂಗ್ ಪಡೆಯದೆ 2022ರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ.
The Union Public Service Commission commonly abbreviated as UPSC released the consolidated list of civil services examinations of 2022. Though lacs of candidates write this examination, considered the toughest in the country, only handful clear the same.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm