ಬ್ರೇಕಿಂಗ್ ನ್ಯೂಸ್
03-11-23 01:32 pm Mangalore Correspondent ಕರಾವಳಿ
ಉಡುಪಿ, ನ.3: ಸತತ ಪರಿಶ್ರಮ, ಛಲಗಾರಿಕೆ ಇದ್ದರೆ ಯಾವುದೇ ಸಾಧನೆಯನ್ನೂ ಮಾಡಬಹುದು ಎಂಬುದನ್ನು ಉಡುಪಿ ಮೂಲದ ನಿವೇದಿತಾ ಶೆಟ್ಟಿ ತೋರಿಸಿಕೊಟ್ಟಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಕೆಲಸವನ್ನೇ ತೊರೆದು ಐಎಎಸ್ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದಾರೆ.
ಯುಪಿಎಸ್ಸಿ 2022ರ ಸಾಲಿನ ಪರೀಕ್ಷೆಯ ಫಲಿತಾಂಶ ಬಂದಿದ್ದು ಪರೀಕ್ಷೆ ಬರೆದ 11 ಲಕ್ಷ ಅಭ್ಯರ್ಥಿಗಳ ಪೈಕಿ 1022 ಮಂದಿ ಆಯ್ಕೆಗೊಂಡಿದ್ದಾರೆ. ಮೂಲತಃ ಉಡುಪಿ ನಗರದ ನಿವಾಸಿಯಾಗಿರುವ ನಿವೇದಿತಾ ಅವರು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದು ಸದಾನಂದ ಶೆಟ್ಟಿ ಮತ್ತು ಸಮಿತಾ ಶೆಟ್ಟಿ ದಂಪತಿಯ ಪುತ್ರಿ. ಇವರ ಪತಿ ದಿವಾಕರ ಶೆಟ್ಟಿ ಒಮಾನ್ ಸರಕಾರಿ ಟೆಕ್ನಿಕಲ್ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿದ್ದು ಮೂರು ವರ್ಷದ ಮಗುವಿನ ಜೊತೆಯಲ್ಲೇ ನಿವೇದಿತಾ ಹಗಲಿರುಳು ಓದುತ್ತಲೇ ಯಾವುದೇ ಕೋಚಿಂಗ್ ಪಡೆಯದೇ ಸಾಧನೆ ಮಾಡಿದ್ದಾರೆ.
ನಿವೇದಿತಾ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು ತಮ್ಮ ಪ್ರೈಮರಿ ವಿದ್ಯಾಭ್ಯಾಸವನ್ನು ಉಡುಪಿಯ ಮಿಲಾಗ್ರಿಸ್ ಶಾಲೆಯಲ್ಲಿ ಮಾಡಿದ್ದರು. ಬಳಿಕ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದರು. ಕೊನೆಯ ವರ್ಷದ ಕಲಿಕೆಯಲ್ಲಿರುವಾಗಲೇ ಕ್ಯಾಂಪಸ್ ಸೆಲೆಕ್ಷನ್ನಲ್ಲಿ ಒಳ್ಳೆಯ ನೌಕರಿ ಪಡೆದಿದ್ದರು. ನಾಗರಿಕ ಸೇವಾ ಪರೀಕ್ಷೆ ಬರೆಯಬೇಕೆಂಬ ಹಂಬಲದಲ್ಲಿ ಉದ್ಯೋಗ ಮಾಡುತ್ತಲೇ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದ್ದರು. ಬಳಿಕ ತಮ್ಮ ಉದ್ಯೋಗವನ್ನೇ ಬಿಟ್ಟು ಪೂರ್ಣ ಪ್ರಮಾಣದಲ್ಲಿ ಯುಪಿಎಸ್ಸಿ ಪರೀಕ್ಷೆ ತಯಾರಿ ನಡೆಸಿದ್ದರು. ಸತತ ಪ್ರಯತ್ನದಿಂದ ಯಾವುದೇ ಕೋಚಿಂಗ್ ಪಡೆಯದೆ 2022ರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ.
The Union Public Service Commission commonly abbreviated as UPSC released the consolidated list of civil services examinations of 2022. Though lacs of candidates write this examination, considered the toughest in the country, only handful clear the same.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm