ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm