ಬ್ರೇಕಿಂಗ್ ನ್ಯೂಸ್
04-11-23 08:19 pm Mangalore Correspondent ಕರಾವಳಿ
ಮಂಗಳೂರು, ನ.4: ದೀಪಾವಳಿ, ತುಳಸಿ ಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಪಟಾಕಿ ಸುಡುವುದಕ್ಕೆ ಅವಕಾಶ ನೀಡಲಾಗಿದೆ.
ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಪಟಾಕಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ. ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು.
ಹಬ್ಬಗಳ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯ ವರೆಗೆ ಮಾತ್ರ ಹಸಿರು (ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.
No bursting crackers after 10pm in Mangalore for Deepavali and Christmas.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm