ಬ್ರೇಕಿಂಗ್ ನ್ಯೂಸ್
07-11-23 09:19 pm Mangalore Correspondent ಕರಾವಳಿ
ಉಪ್ಪಿನಂಗಡಿ, ನ 07: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಫಾನ್ (18 )ಮೃತಪಟ್ಟ ಯುವಕ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ. ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್ ಎಂದಿನಂತೆ ತರಗತಿ ಮುಗಿದು ಸಂಜೆ ಮನೆಗೆ ಬಂದಿದ್ದ.
ಸಾಯಂಕಾಲ 6 ಗಂಟೆಯ ವೇಳೆಗೆ ಇರ್ಫಾನ್ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ಕುಸಿದು ಬಿದ್ದಾಗ ಮನೆಯವರು ತಕ್ಷಣ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದರಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.
ಮೃತ ಯುವಕ ತಂದೆ, ತಾಯಿ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.
ಕೋವಿಡ್ ಲಸಿಕೆಯಿಂದ ಹಾರ್ಟ್ ಅಟ್ಯಾಕ್ ಆಗಿಲ್ಲ ಅಂತ ಕೇಂದ್ರ ಸಚಿವರು ಕೂಡ ಹೇಳಿದ್ದಾರೆ. ಆದರೆ ಈಗಾಗಲೇ ದೇಶದ 90%ರಷ್ಟು ಜನರಿಗೆ ಕೋವಿಡ್ ಬಂದಿದೆ. ಚಿಕ್ಕ ವಯಸ್ಸಿನಲ್ಲಿರುವವರಿಗೆ ಕೋವಿಡ್ ಬಂದಿರೋದು ಹೊಸದೇನಲ್ಲ. ಆದರೆ ಕೋವಿಡ್ಗೂ ಮೊದಲಿನಿಂದಲೇ ಚಿಕ್ಕ ವಯಸ್ಸಿನವರಿಗೆ ಹೃದಯಾಘಾತ ಆಗ್ತಿದೆ ಅಂತ ಡಾ. ಮಂಜುನಾಥ್ ಅಭಿಪ್ರಾಯ ಪಟ್ಟಿದ್ದಾರೆ.

ಶೇ. 25ರಷ್ಟು ಯುವಕರಲ್ಲಿ ಕಾರಣಗಳಿಲ್ಲ!
ಯಂಗ್ ಹಾರ್ಟ್ ಅಟ್ಯಾಕ್ ಗ್ರೂಪ್ನಲ್ಲಿ ಶೇಕಡಾ 8ರಷ್ಟು ಮಹಿಳೆಯರಿದ್ದಾರೆ. ಶೇಕಡಾ 25ರಷ್ಟು ರೋಗಿಗಳಿಗೆ ನಿಖರವಾದ ಯಾವುದೇ ಇತರೇ ತೊಂದರೆಗಳು ಇಲ್ಲ. ಶೇಕಡಾ 25ರಷ್ಟು ಯುವಕ ರೋಗಿಗಳಲ್ಲಿ ಯಾವುದೇ ರೀಸನ್ ಇಲ್ಲ ಅಂತ ಡಾ. ಮಂಜುನಾಥ್ ಹೇಳಿದ್ದಾರೆ.

ವಾಯು ಮಾಲಿನ್ಯದಿಂದಲೂ ಹೃದಯಾಘಾತ!
ವಾಯು ಮಾಲಿನ್ಯ ಹೊಸ ಕಾರಣವಾಗಿ ಹೊರ ಹೊಮ್ಮುತ್ತಿದೆ. 2.5 ಮೈಕ್ರಾನ್ಸ್ ಗಿಂತ ಚಿಕ್ಕದಿರೋ ಕಣಗಳು ಶ್ವಾಸನಾಳದಿಂದ ಹೋಗಿ ರಕ್ತ ಕ್ಲಾಟ್ ಆಗಬಹುದು. ಫ್ರೀ ಡಯಾಬಿಟಿಸ್ ಇದ್ದವರಿಗೂ ಹೃದಯಾಘಾತ ಆಗ್ತಿದೆ ಅಂತ ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.

ಹೃದಯಾಘಾತಕ್ಕೆ ಇವುಗಳೂ ಕಾರಣ!
ಪ್ರೀ ಡಯಾಬಿಟಿಸ್ ಇದ್ದವರಿಗೆ ಡಯಾಬಿಟಿಸ್ ಇದ್ದ ಲೆಕ್ಕವೇ. ಧೂಮಪಾನ, ಅತಿಯಾದ ಮದ್ಯಪಾನ, ಸೋಮಾರಿತನ, ಒತ್ತಡ ಇವುಗಳು ಹೃದಯಾಘಾತಕ್ಕೆ ಪ್ರಮುಖ ಕಾರಣಗಳು ಅಂತ ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.
18 year old youth dies of heart attack in Uppinangady, Mangalore. Even air pollution reason for heart attack says Dr Manjunath.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm