ಬ್ರೇಕಿಂಗ್ ನ್ಯೂಸ್
13-11-20 12:53 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 13 : ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಕೆ ಸಮಸ್ಯೆ ಹಿನ್ನೆಲೆಯಲ್ಲಿ 'ಪ್ರತ್ಯೇಕ ಮರಳುನೀತಿ' ಅನುಷ್ಠಾನಕ್ಕೆ ತರಬೇಕು ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ದ.ಕ. ಜಿಲ್ಲೆಯ ತುಂಬೆ, ಮಳವೂರು ಡ್ಯಾಂ ಸಹಿತ ಇತರೆಡೆ ಶೇಖರಣೆಯಾಗಿರುವ ಮರಳು ತೆರವಿಗೆ ಜಿಲ್ಲಾಧಿಕಾರಿಯವರಿಗೆ ಪೂರ್ಣ ಅಧಿಕಾರ ನೀಡುವುದಲ್ಲದೆ ನಾನ್ -ಸಿಆರ್ ಝಡ್ ವ್ಯಾಪ್ತಿಯಲ್ಲಿ ರಾಜ್ಯ ಮಿನರಲ್ ನಿಗಮಕ್ಕೆ ಸಲ್ಲಿಸಿರುವ 30 ಪ್ರಸ್ತಾವನೆಯನ್ನು ತಕ್ಷಣ ಟೆಂಡರ್ ಕರೆದು ಅನುಮತಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು, ಎಸ್.ಅಂಗಾರ, ವೇದವ್ಯಾಸ ಕಾಮತ್, ಹರೀಶ್ ಪೂಂಜ ಹಾಜರಿದ್ದರು.
Kota Srinivas Poojary along with Dakshina Kannada BJP leaders submit Memorandum to CM BSY in order to grant permission for Sand Mining in Dk.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm