ಬ್ರೇಕಿಂಗ್ ನ್ಯೂಸ್
09-11-23 05:18 pm Mangalore Correspondent ಕರಾವಳಿ
ಮಂಗಳೂರು, ನ.9: ಕರ್ಣಾಟಕ ಬ್ಯಾಂಕಿನ ಮಂಗಳೂರು ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟಿನ ಮನೆಯಲ್ಲಿ ಇಂದು ಬೆಳಗ್ಗೆ ಕತ್ತು ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪಂಪ್ವೆಲ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಪತ್ನಿ ಮಗುವಿನೊಂದಿಗೆ ಶಾಲೆಯಲ್ಲಿ ಪೇರೆಂಟ್ ಮೀಟಿಂಗ್ ಇದೆಯೆಂದು ತೆರಳಿದ್ದರು.




ಬ್ಯಾಂಕಿನ ವಾಹನ ಚಾಲಕ ವಾದಿರಾಜ್ ಕೆಳಗೆ ಬರುತ್ತಾರೆಂದು ಕಾಯುತ್ತ ಕುಳಿತಿದ್ದರು. ವಾದಿರಾಜ್ ಇನ್ನೂ ಬಂದಿಲ್ಲವೆಂದು ಚಾಲಕ ಮೇಲೆ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅದಾಗಲೇ ಬಹಳಷ್ಟು ರಕ್ತ ಹೋಗಿದ್ದರಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ವಾದಿರಾಜ್ ಕುಟುಂಬ ಬೋಂದೇಲ್ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆ ಪಡೆದಿತ್ತು. ಮಂಗಳೂರು ನಗರದ ಪಂಪ್ವೆಲ್ ನಲ್ಲಿರುವ ಕರ್ಣಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ವಾದಿರಾಜ್ ಕರ್ತವ್ಯ ನಿರ್ವಹಿಸುತ್ತಿದ್ದರು.
Mangalore Karnataka Bank General Manager body found at house in Bondel, Suicide suspected. The deceased has been identified as Vadiraj (51). Police commissioner Anupam Agarwal Visits spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm