ಬ್ರೇಕಿಂಗ್ ನ್ಯೂಸ್
09-11-23 05:18 pm Mangalore Correspondent ಕರಾವಳಿ
ಮಂಗಳೂರು, ನ.9: ಕರ್ಣಾಟಕ ಬ್ಯಾಂಕಿನ ಮಂಗಳೂರು ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟಿನ ಮನೆಯಲ್ಲಿ ಇಂದು ಬೆಳಗ್ಗೆ ಕತ್ತು ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪಂಪ್ವೆಲ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಪತ್ನಿ ಮಗುವಿನೊಂದಿಗೆ ಶಾಲೆಯಲ್ಲಿ ಪೇರೆಂಟ್ ಮೀಟಿಂಗ್ ಇದೆಯೆಂದು ತೆರಳಿದ್ದರು.




ಬ್ಯಾಂಕಿನ ವಾಹನ ಚಾಲಕ ವಾದಿರಾಜ್ ಕೆಳಗೆ ಬರುತ್ತಾರೆಂದು ಕಾಯುತ್ತ ಕುಳಿತಿದ್ದರು. ವಾದಿರಾಜ್ ಇನ್ನೂ ಬಂದಿಲ್ಲವೆಂದು ಚಾಲಕ ಮೇಲೆ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅದಾಗಲೇ ಬಹಳಷ್ಟು ರಕ್ತ ಹೋಗಿದ್ದರಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ವಾದಿರಾಜ್ ಕುಟುಂಬ ಬೋಂದೇಲ್ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆ ಪಡೆದಿತ್ತು. ಮಂಗಳೂರು ನಗರದ ಪಂಪ್ವೆಲ್ ನಲ್ಲಿರುವ ಕರ್ಣಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ವಾದಿರಾಜ್ ಕರ್ತವ್ಯ ನಿರ್ವಹಿಸುತ್ತಿದ್ದರು.
Mangalore Karnataka Bank General Manager body found at house in Bondel, Suicide suspected. The deceased has been identified as Vadiraj (51). Police commissioner Anupam Agarwal Visits spot.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm