ಬ್ರೇಕಿಂಗ್ ನ್ಯೂಸ್
09-11-23 05:18 pm Mangalore Correspondent ಕರಾವಳಿ
ಮಂಗಳೂರು, ನ.9: ಕರ್ಣಾಟಕ ಬ್ಯಾಂಕಿನ ಮಂಗಳೂರು ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟಿನ ಮನೆಯಲ್ಲಿ ಇಂದು ಬೆಳಗ್ಗೆ ಕತ್ತು ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪಂಪ್ವೆಲ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಪತ್ನಿ ಮಗುವಿನೊಂದಿಗೆ ಶಾಲೆಯಲ್ಲಿ ಪೇರೆಂಟ್ ಮೀಟಿಂಗ್ ಇದೆಯೆಂದು ತೆರಳಿದ್ದರು.




ಬ್ಯಾಂಕಿನ ವಾಹನ ಚಾಲಕ ವಾದಿರಾಜ್ ಕೆಳಗೆ ಬರುತ್ತಾರೆಂದು ಕಾಯುತ್ತ ಕುಳಿತಿದ್ದರು. ವಾದಿರಾಜ್ ಇನ್ನೂ ಬಂದಿಲ್ಲವೆಂದು ಚಾಲಕ ಮೇಲೆ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅದಾಗಲೇ ಬಹಳಷ್ಟು ರಕ್ತ ಹೋಗಿದ್ದರಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ವಾದಿರಾಜ್ ಕುಟುಂಬ ಬೋಂದೇಲ್ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆ ಪಡೆದಿತ್ತು. ಮಂಗಳೂರು ನಗರದ ಪಂಪ್ವೆಲ್ ನಲ್ಲಿರುವ ಕರ್ಣಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ವಾದಿರಾಜ್ ಕರ್ತವ್ಯ ನಿರ್ವಹಿಸುತ್ತಿದ್ದರು.
Mangalore Karnataka Bank General Manager body found at house in Bondel, Suicide suspected. The deceased has been identified as Vadiraj (51). Police commissioner Anupam Agarwal Visits spot.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm