ಬ್ರೇಕಿಂಗ್ ನ್ಯೂಸ್
09-11-23 05:18 pm Mangalore Correspondent ಕರಾವಳಿ
ಮಂಗಳೂರು, ನ.9: ಕರ್ಣಾಟಕ ಬ್ಯಾಂಕಿನ ಮಂಗಳೂರು ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟಿನ ಮನೆಯಲ್ಲಿ ಇಂದು ಬೆಳಗ್ಗೆ ಕತ್ತು ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪಂಪ್ವೆಲ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಪತ್ನಿ ಮಗುವಿನೊಂದಿಗೆ ಶಾಲೆಯಲ್ಲಿ ಪೇರೆಂಟ್ ಮೀಟಿಂಗ್ ಇದೆಯೆಂದು ತೆರಳಿದ್ದರು.




ಬ್ಯಾಂಕಿನ ವಾಹನ ಚಾಲಕ ವಾದಿರಾಜ್ ಕೆಳಗೆ ಬರುತ್ತಾರೆಂದು ಕಾಯುತ್ತ ಕುಳಿತಿದ್ದರು. ವಾದಿರಾಜ್ ಇನ್ನೂ ಬಂದಿಲ್ಲವೆಂದು ಚಾಲಕ ಮೇಲೆ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅದಾಗಲೇ ಬಹಳಷ್ಟು ರಕ್ತ ಹೋಗಿದ್ದರಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ವಾದಿರಾಜ್ ಕುಟುಂಬ ಬೋಂದೇಲ್ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆ ಪಡೆದಿತ್ತು. ಮಂಗಳೂರು ನಗರದ ಪಂಪ್ವೆಲ್ ನಲ್ಲಿರುವ ಕರ್ಣಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ವಾದಿರಾಜ್ ಕರ್ತವ್ಯ ನಿರ್ವಹಿಸುತ್ತಿದ್ದರು.
Mangalore Karnataka Bank General Manager body found at house in Bondel, Suicide suspected. The deceased has been identified as Vadiraj (51). Police commissioner Anupam Agarwal Visits spot.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm