ಬ್ರೇಕಿಂಗ್ ನ್ಯೂಸ್
10-11-23 05:57 pm Udupi Correspondent ಕರಾವಳಿ
ಉಡುಪಿ, ನ.10: ನಾಗಲ್ಯಾಂಡ್, ಅರುಣಾಚಲ ಪ್ರದೇಶ ರಾಜ್ಯಪಾಲರಾಗಿದ್ದ, ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದರು.
ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿದ್ದರು. ಉಡುಪಿಯಲ್ಲಿ ಬಾಲಕೃಷ್ಣ - ರಾಧಾ ಆಚಾರ್ಯ ದಂಪತಿ ಪುತ್ರನಾಗಿ 1931ರ ಅ.8ರಂದು ಜನಿಸಿದ್ದರು. ಎಂಜಿಎಂ ಕಾಲೇಜು ಆರಂಭದಲ್ಲಿ ಪದವಿ ತರಗತಿಯ ಮೊದಲ ಬ್ಯಾಚ್ ವಿದ್ಯಾರ್ಥಿಯಾಗಿದ್ದರು.
ಪದವಿ ಬಳಿಕ ಮುಂಬೈಗೆ ತೆರಳಿದ್ದ ಪದ್ಮನಾಭ ಆಚಾರ್ಯ ಅವರು ಶಿಕ್ಷಣ ಮತ್ತು ಉದ್ಯೋಗವನ್ನು ಜೊತೆಗೆ ನಿರ್ವಹಿಸುತ್ತ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ, ಎಬಿವಿಪಿ ಸಂಘಟನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ವಿವಿಯಲ್ಲಿ ಎಲ್ಎಲ್ಬಿ ಪದವಿ ಪಡೆದಿದ್ದ ಅವರು ಮುಂಬೈ ವಿವಿಯ ಸೆನೆಟ್ ಸದಸ್ಯರೂ ಆಗಿದ್ದರು. ಈಶಾನ್ಯ ರಾಜ್ಯಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ಅಲ್ಲಿನ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಬಳಿಕ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ನಿಯುಕ್ತಗೊಂಡು ಅಲ್ಲಿಯೇ ನೆಲೆಸಿದ್ದರು. ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Popularly known as ‘PB’, he breathed his last at his home in Andheri west and the funeral shall be performed this evening at the nearby Oshiwara Crematorium.Born on October 8, 1931 in Udupi (Karnataka), Acharya completed his school and college education there before coming to Mumbai and acquired a law degree from University of Mumbai, subsequently joining a business along with one of his brothers here.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm