ಬ್ರೇಕಿಂಗ್ ನ್ಯೂಸ್
10-11-23 05:57 pm Udupi Correspondent ಕರಾವಳಿ
ಉಡುಪಿ, ನ.10: ನಾಗಲ್ಯಾಂಡ್, ಅರುಣಾಚಲ ಪ್ರದೇಶ ರಾಜ್ಯಪಾಲರಾಗಿದ್ದ, ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದರು.
ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿದ್ದರು. ಉಡುಪಿಯಲ್ಲಿ ಬಾಲಕೃಷ್ಣ - ರಾಧಾ ಆಚಾರ್ಯ ದಂಪತಿ ಪುತ್ರನಾಗಿ 1931ರ ಅ.8ರಂದು ಜನಿಸಿದ್ದರು. ಎಂಜಿಎಂ ಕಾಲೇಜು ಆರಂಭದಲ್ಲಿ ಪದವಿ ತರಗತಿಯ ಮೊದಲ ಬ್ಯಾಚ್ ವಿದ್ಯಾರ್ಥಿಯಾಗಿದ್ದರು.
ಪದವಿ ಬಳಿಕ ಮುಂಬೈಗೆ ತೆರಳಿದ್ದ ಪದ್ಮನಾಭ ಆಚಾರ್ಯ ಅವರು ಶಿಕ್ಷಣ ಮತ್ತು ಉದ್ಯೋಗವನ್ನು ಜೊತೆಗೆ ನಿರ್ವಹಿಸುತ್ತ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ, ಎಬಿವಿಪಿ ಸಂಘಟನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ವಿವಿಯಲ್ಲಿ ಎಲ್ಎಲ್ಬಿ ಪದವಿ ಪಡೆದಿದ್ದ ಅವರು ಮುಂಬೈ ವಿವಿಯ ಸೆನೆಟ್ ಸದಸ್ಯರೂ ಆಗಿದ್ದರು. ಈಶಾನ್ಯ ರಾಜ್ಯಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ಅಲ್ಲಿನ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಬಳಿಕ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ನಿಯುಕ್ತಗೊಂಡು ಅಲ್ಲಿಯೇ ನೆಲೆಸಿದ್ದರು. ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Popularly known as ‘PB’, he breathed his last at his home in Andheri west and the funeral shall be performed this evening at the nearby Oshiwara Crematorium.Born on October 8, 1931 in Udupi (Karnataka), Acharya completed his school and college education there before coming to Mumbai and acquired a law degree from University of Mumbai, subsequently joining a business along with one of his brothers here.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am