ಬ್ರೇಕಿಂಗ್ ನ್ಯೂಸ್
10-11-23 05:57 pm Udupi Correspondent ಕರಾವಳಿ
ಉಡುಪಿ, ನ.10: ನಾಗಲ್ಯಾಂಡ್, ಅರುಣಾಚಲ ಪ್ರದೇಶ ರಾಜ್ಯಪಾಲರಾಗಿದ್ದ, ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದರು.
ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿದ್ದರು. ಉಡುಪಿಯಲ್ಲಿ ಬಾಲಕೃಷ್ಣ - ರಾಧಾ ಆಚಾರ್ಯ ದಂಪತಿ ಪುತ್ರನಾಗಿ 1931ರ ಅ.8ರಂದು ಜನಿಸಿದ್ದರು. ಎಂಜಿಎಂ ಕಾಲೇಜು ಆರಂಭದಲ್ಲಿ ಪದವಿ ತರಗತಿಯ ಮೊದಲ ಬ್ಯಾಚ್ ವಿದ್ಯಾರ್ಥಿಯಾಗಿದ್ದರು.
ಪದವಿ ಬಳಿಕ ಮುಂಬೈಗೆ ತೆರಳಿದ್ದ ಪದ್ಮನಾಭ ಆಚಾರ್ಯ ಅವರು ಶಿಕ್ಷಣ ಮತ್ತು ಉದ್ಯೋಗವನ್ನು ಜೊತೆಗೆ ನಿರ್ವಹಿಸುತ್ತ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ, ಎಬಿವಿಪಿ ಸಂಘಟನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ವಿವಿಯಲ್ಲಿ ಎಲ್ಎಲ್ಬಿ ಪದವಿ ಪಡೆದಿದ್ದ ಅವರು ಮುಂಬೈ ವಿವಿಯ ಸೆನೆಟ್ ಸದಸ್ಯರೂ ಆಗಿದ್ದರು. ಈಶಾನ್ಯ ರಾಜ್ಯಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ಅಲ್ಲಿನ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಬಳಿಕ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ನಿಯುಕ್ತಗೊಂಡು ಅಲ್ಲಿಯೇ ನೆಲೆಸಿದ್ದರು. ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Popularly known as ‘PB’, he breathed his last at his home in Andheri west and the funeral shall be performed this evening at the nearby Oshiwara Crematorium.Born on October 8, 1931 in Udupi (Karnataka), Acharya completed his school and college education there before coming to Mumbai and acquired a law degree from University of Mumbai, subsequently joining a business along with one of his brothers here.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm