ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
25-05-25 08:48 pm
Bangalore Correspondent
Mysuru Suicide, Lake, Three Dead: ಪ್ರಿಯಕರನ ಜೊ...
24-05-25 07:45 pm
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
25-05-25 04:29 pm
HK News Desk
Mangalore Ship, Container: ಕೊಚ್ಚಿ ಬಳಿಯಲ್ಲಿ ಬೃ...
25-05-25 02:14 pm
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
25-05-25 10:27 pm
Mangalore Correspondent
MFC Hotel, Arrest, Black Moon Resto Mangalore...
25-05-25 07:57 pm
Mangalore Rain, Flood, Pumpwell: ಪಂಪ್ವೆಲ್ ಹೆ...
25-05-25 04:19 pm
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm