ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm