ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm