ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm