ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm