ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm