ಬ್ರೇಕಿಂಗ್ ನ್ಯೂಸ್
11-11-23 08:48 pm Mangalore Correspondent ಕರಾವಳಿ
ಬೆಳ್ತಂಗಡಿ, ನ 11: ಇಲ್ಲೊಬ್ಬ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ದ ಆದರೆ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತತ್ ಕ್ಷಣ ತಮ್ಮ ಠಾಣೆಯ ಸಿಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ.
ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರೊಂದಿಗೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ರೂ. ಫೈನ್ ಹಾಕಿದ್ದಾರೆ.
Mangalore Ambulance driver along with seven friends held at Belthangady for using vehicle for jolly trip.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm