ಬ್ರೇಕಿಂಗ್ ನ್ಯೂಸ್
13-11-23 12:50 pm Mangalore Correspondent ಕರಾವಳಿ
ಮಂಗಳೂರು, ನ.13: ಎಂಬಿಬಿಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಪ್ರಕೃತಿ ಶೆಟ್ಟಿ(20) ಮೃತ ವಿದ್ಯಾರ್ಥಿನಿ.
ಪ್ರಾಥಮಿಕ ಮಾಹಿತಿ ಪ್ರಕಾರ, ದಪ್ಪಗಿದ್ದೇನೆ ಎಂದು ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಲ್ಲಿದ್ದಳು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನೆಲೆಸಿದ್ದು ಪ್ರಕೃತಿ ಶೆಟ್ಟಿ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಓದುತ್ತಿದ್ದರು. ತಂದೆ ಪ್ರಶಾಂತ ಶೆಟ್ಟಿ ಮತ್ತು ತಾಯಿ ಅಥಣಿಯಲ್ಲಿ ನೆಲೆಸಿದ್ದಾರೆ. ತಾಯಿ ಕಾರ್ಕಳ ಮೂಲದವರಾಗಿದ್ದು ಡಾಕ್ಟರ್ ಕಲಿಯಬೇಕೆಂಬ ಕನಸಿನಲ್ಲಿ ಪುತ್ರಿಯನ್ನು ಪ್ರತಿಷ್ಠಿತ ಎಜೆ ಮೆಡಿಕಲ್ ಕಾಲೇಜಿಗೆ ಸೇರಿಸಿದ್ದರು.
20 year old MBBS medical student commits suicide at Aj Hospital hostel in Mangalore. It is said she jumped from 6th floor of college hostel. It is said she was in depression as she was fat. She was a native of Belgaum.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm