ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.


ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm