ಬ್ರೇಕಿಂಗ್ ನ್ಯೂಸ್
14-11-23 01:04 pm Mangalore Correspondent ಕರಾವಳಿ
ಮಂಗಳೂರು,ನ.14: ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ಅಧಿಕಾರಿಯಾಗಿದ್ದವರು ದಿಢೀರ್ ಆಗಿ ಕುತ್ತಿಗೆಯನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಾದಿರಾಜ್ ಆತ್ಮಹತ್ಯೆ ಬಗ್ಗೆ ಪತ್ನಿ ಶಂಕೆ ವ್ಯಕ್ತಪಡಿಸಿದ್ದು ಬ್ಯಾಂಕ್ ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಒತ್ತಡ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದೇ ವೇಳೆ, ಬ್ಯಾಂಕಿನಲ್ಲಿ ಡಿಜಿಎಂ ಶ್ರೇಣಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಿರಿಯ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ತನಿಖೆಯ ತೂಗುಗತ್ತಿ ಇವರ ಕುತ್ತಿಗೆಗೆ ಬರುವ ಸಾಧ್ಯತೆ ಇದೆಯೆಂದು ಒಟ್ಟು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬ್ಯಾಂಕಿನ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆತ್ಮಹತ್ಯೆ ಪ್ರಕರಣದಲ್ಲಿ ಬ್ಯಾಂಕ್ ಕೈವಾಡ ಇಲ್ಲವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಪಂಪ್ವೆಲ್ ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಿಸಿಓ ಹುದ್ದೆಯಲ್ಲಿ ಅಧಿಕಾರಿಯಾಗಿದ್ದ ವಾದಿರಾಜ್, ಬ್ಯಾಂಕಿನ ವ್ಯವಹಾರದಲ್ಲಿ ಉತ್ತಮ ಅಧಿಕಾರಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದೇ ಆಗಿದ್ದಲ್ಲಿ ಡೆತ್ ನೋಟ್ ಬರೆದಿರುವ ಸಾಧ್ಯತೆ ಹೆಚ್ಚಿದ್ದು, ಆದರೆ ಅದು ಪೊಲೀಸರಿಗೆ ಸಿಕ್ಕಿದೆಯೇ ಅಥವಾ ಸಿಗದಂತೆ ಮುಚ್ಚಿ ಹಾಕಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka bank manager suicide in Mangalore, senior officers harrassment reason.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 04:26 pm
HK News Staff
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
12-06-25 02:23 pm
Mangalore Correspondent
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm