ಬ್ರೇಕಿಂಗ್ ನ್ಯೂಸ್
14-11-23 07:42 pm Mangalore Correspondent ಕರಾವಳಿ
ಉಳ್ಳಾಲ, ನ.14: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.
ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.
Auto driver assults driver at auto stand at Kumpala in Mangalore, arrested within hours by Ullal Police.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm