ಬ್ರೇಕಿಂಗ್ ನ್ಯೂಸ್
14-11-23 07:42 pm Mangalore Correspondent ಕರಾವಳಿ
ಉಳ್ಳಾಲ, ನ.14: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.
ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.
Auto driver assults driver at auto stand at Kumpala in Mangalore, arrested within hours by Ullal Police.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm